- Advertisement -
- Advertisement -
ಬಂಟ್ವಾಳ: ಬಂಟ್ವಾಳ ಹಾಗೂ ಬೆಳ್ತಂಗಡಿ ತಲೂಕಿನ ಗ್ರಾಮೀಣ ಭಾಗದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ದಾಳಿ ನಡೆಸಿದ ಗಣಿ , ಕಂದಾಯ ಹಾಗೂ ಪೊಲೀಸ್ ಇಲಾಖೆಯ ತಂಡ ಒಂದು ಬೋಟ್ ಸೇರಿದಂತೆ ಒಟ್ಟು 120 ಎಂಟಿ ಮರಳನ್ನು ವಶಪಡಿಸಿಕೊಂಡಿದೆ.
ಬಂಟ್ವಾಳ ತಾಲೂಕಿನ ಪುದು ದೇವರಪಾಲುನಲ್ಲಿ 100 ಎಂಟಿ ಮರಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳ್ತಂಗಡಿಯ ಮುಂಡಾಜೆಯಲ್ಲಿ ಕಂದಾಯ ಇಲಾಖೆ ಒಂದು ಬೋಟ್ ಹಾಗೂ 20 ಎಂಟಿ ಮರಳನ್ನು ವಶಪಡಿಸಿಕೊಂಡು ಧರ್ಮಸ್ಥಳ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
- Advertisement -