Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಬೈಕ್ ಮತ್ತು ಬಿಜೆಪಿ ರ್‍ಯಾಲಿಯ ಪ್ರಚಾರದ ಕಾರಿನ ನಡುವೆ ಅಪಘಾತ; ಬೈಕ್ ಸವಾರ ಮೃತ್ಯು

- Advertisement -
- Advertisement -

ಬಂಟ್ವಾಳ: ಬೈಕ್ ಮತ್ತು ಬಿಜೆಪಿ ರ್‍ಯಾಲಿಯ ಪ್ರಚಾರದ ವಾಹನದ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಕಲ್ಲಡ್ಕದ ನರಹರಿ ಸಮೀಪ ನಡೆದಿದೆ.

ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತಕ್ಕೆ ಗುರುವಾಯನಕೆರೆ ಮೂಲದ ವಿಜಿತ್ (35) ಮೃತಪಟ್ಟಿದ್ದಾರೆ ಎನ್ನಲಾಗಿದೆ. ವಿಜಿತ್ ತರಕಾರಿ ನಾರಾಯಣ ಎಂಬವರ ಪುತ್ರ.

ನಿನ್ನೆ ಆರಂಭವಾದ ಶಾಸಕ ರಾಜೇಶ್ ನಾಯ್ಕ್ ಅವರ ನೇತೃತ್ವದ ಗ್ರಾಮ ವಿಕಾಸ ಯಾತ್ರೆಯ ಪ್ರಚಾರದ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಹಲವಾರು ಮಂದಿ ಸ್ಥಳದಲ್ಲಿ ಜಮಾಯಿಸಿದ್ದಾರೆ. ಕೆಲ ಕಾಲ ಸಂಚಾರಕ್ಕೆ ತೊಡಕು ಉಂಟಾಯಿತು.

- Advertisement -

Related news

error: Content is protected !!