Monday, April 29, 2024
spot_imgspot_img
spot_imgspot_img

ಬಂಟ್ವಾಳ: ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರ

- Advertisement -G L Acharya panikkar
- Advertisement -

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್, ಜೆಸಿಐ ನೇತ್ರಾವತಿ ಜೋಡು ಮಾರ್ಗ, ಇಂಟ್ರಾಕ್ಟ್ ಕ್ಲಬ್ ಜಂಟಿಯಾಗಿ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿಅವರು ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆಯ ಮಕ್ಕಳಿಗೆ ಉಚಿತ ದಂತ ಚಿಕಿತ್ಸಾ ಶಿಬಿರವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಜೆಸಿಐ ನೇತ್ರಾವತಿ ಜೋಡು ಮಾರ್ಗದ ಅಧ್ಯಕ್ಷರು ಮತ್ತು ಸದಸ್ಯರು ಮತ್ತು ರೋಟಾರಿಯ ಸದಸ್ಯರಾದ ಉಮೇಶ್ ಆರ್ ಮೂಲ್ಯ ಸುರೇಶ್ ಸಾಲಿಯಾನ್, ನಾಗೇಶ್ ಟೈಲರ್, ಸುಕುಮಾರ್, ಜಯರಾಜ್ ಎಸ್ ಬಂಗೇರ , ಗಾಯತ್ರಿ ಲೋಕೇಶ್ ಮತ್ತು ವೈದ್ಯಾಧಿಕಾರಿ ಡಾ ನವ್ಯ ಜಯ ದೀಪು ಶಾಲಾ ಮುಖ್ಯ ಶಿಕ್ಷಕರು ಮೊದಲಾದವರು ಉಪಸ್ಥಿತರಿದ್ದರು.

- Advertisement -

Related news

error: Content is protected !!