- Advertisement -
- Advertisement -
ಬಂಟ್ವಾಳ: ತಾಲೂಕಿನ ಸರಪಾಡಿ ಹಾಗೂ ನಾವೂರ ಗ್ರಾಮಕ್ಕೆ ಹೊಂದಿಕೊಂಡಿರುವ ಅಲ್ಲಿಪಾದೆ ಎಂಬಲ್ಲಿ ಸಂತ ಜಾನ್ ಚರ್ಚ್ ಮುಂಭಾಗದಲ್ಲಿ ಸರ್ಕಾರಿ ಜಾಗದಲ್ಲಿ ರಾತ್ರೋರಾತ್ರಿ ಯೇಸುವಿನ ಪ್ರತಿಮೆ ನಿರ್ಮಿಸಲಾಗಿದೆ.
ಇದು ಕಾನೂನು ಬಾಹಿರವಾಗಿರುದರಿಂದ ಹಿಂದು ಜಾಗರಣ ವೇದಿಕೆ ಸರಪಾಡಿ ವಲಯ ವತಿಯಿಂದ ಅಲ್ಲಿಪಾದೆ ಎಂಬಲ್ಲಿ ಸರಕಾರಿ ಜಾಗದಲ್ಲಿ ಅನಧಿಕೃತ ಶಿಲುಬೆಯ ನಿರ್ಮಿಸಿರುವುದರ ವಿರುದ್ಧ ಶೀಘ್ರ ತನಿಖೆ ನಡೆಸಿ ಅದನ್ನು ತೆರವುಗೊಳಿಸುವಂತೆ ಹಿಂದೂ ಜಾಗರಣಾ ವೇದಿಕೆ ವತಿಯಿಂದ ತಹಶೀಲ್ದಾರ್ಗೆ ಮನವಿ ನೀಡಲಾಯಿತು.
ಈ ಸಂದರ್ಭ ಹಿಂದು ಜಾಗರಣ ವೇದಿಕೆ ಜಿಲ್ಲಾ, ತಾಲೂಕು, ವಲಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
- Advertisement -