Saturday, June 28, 2025
spot_imgspot_img
spot_imgspot_img

ಬಂಟ್ವಾಳ: ಹೆಜ್ಜೇನು ದಾಳಿಗೆ ಬಾಲಕ ಬಲಿ

- Advertisement -
- Advertisement -

ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕ ಅಸುನೀಗಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಕಳಾಯಿಯಲ್ಲಿ ನಡೆದಿದೆ. ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಮೃತ ಬಾಲಕ.

ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝೀನ್ ಮೇಲೆ ಹೆಜ್ಜೇ‌ನು ದಾಳಿ ನಡೆಸಿದ್ದು ತೀವ್ರ ಅಸ್ವಸ್ಥನಾಗಿದ್ದ ಬಾಲಕನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

astr
- Advertisement -

Related news

error: Content is protected !!