Sunday, April 28, 2024
spot_imgspot_img
spot_imgspot_img

ಬಂಟ್ವಾಳ : ಒಣಹುಲ್ಲು ಸಾಗಾಟ ಲಾರಿ ಬೆಂಕಿಗಾಹುತಿ..!

- Advertisement -G L Acharya panikkar
- Advertisement -
vtv vitla

ಬಂಟ್ವಾಳ: ಒಣಹುಲ್ಲು, ಸಾಗಾಟದ ಲಾರಿ ಹೊತ್ತಿ ಉರಿದ ಘಟನೆ ಕಲ್ಲಡ್ಕದ ದಾಸಕೋಡಿಯಲ್ಲಿ ನಡೆದಿದೆ.

ಹಾಸನದಿಂದ ಮಂಗಳೂರು ಕಡೆಗೆ ಆಗಮಿಸುತ್ತಿದ್ದ ಒಣಹುಲ್ಲು ಸಾಗಾಟದ ಲಾರಿ ಹೆದ್ದಾರಿಯಲ್ಲಿ ಆಗಮಿಸುತ್ತಿದ್ದ ವೇಳೆ ಹೊತ್ತಿ ಉರಿದಿದೆ. ಬ್ಯಾಟರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ.

ಬಂಟ್ವಾಳ ಅಗ್ನಿ ಶಾಮಕ ಠಾಣೆಯವರು ಘಟನಾ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸಿದ್ದಾರೆ, ಇದರಿಂದ ಸಂಭವಿಸಬಹುದಾದ ದೊಡ್ಡ ಅನಾಹುತ ತಪ್ಪಿದೆ.

- Advertisement -

Related news

error: Content is protected !!