Thursday, May 2, 2024
spot_imgspot_img
spot_imgspot_img

ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ.ಎಸ್‌ ನಾಪತ್ತೆ

- Advertisement -G L Acharya panikkar
- Advertisement -

ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ಎಸ್‌. (57) ಅವರು ನಾಪತ್ತೆಯಾಗಿದ್ದಾರೆ.

ಡಾ.ಕೃಷ್ಣಮೂರ್ತಿ ಅವರು ನ.8ರಂದು ಮಧ್ಯಾಹ್ನ ನಾಪತ್ತೆಯಾಗಿದ್ದು ಅವರ ಬೈಕ್‌ ಕುಂಬಳೆಯಲ್ಲಿ ಪತ್ತೆಯಾಗಿದೆ. ಇನ್ನು ಇವರ ನಾಪತ್ತೆಯ ಬಗ್ಗೆ ಅವರ ಕುಟುಂಬ ಸದಸ್ಯರು ಬದಿಯಡ್ಕ ಪೊಲೀಸರಿಗೆ ದೂರು ನೀಡಿದ್ದು. ಪೊಲೀಸರು ಕೇಸು ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಈ ಬಗ್ಗೆ ಮಾಹಿತಿ ಲಭಿಸಿದವರು 8296818248 ಅಥವಾ ಬದಿಯಡ್ಕ ಪೊಲೀಸ್‌ ಠಾಣೆಗೆ(04998 284033) ಸಂಪರ್ಕಿಸಲು ಕೋರಲಾಗಿದೆ. ಡಾ.ಕೃಷ್ಣಮೂರ್ತಿ ಅವರು ನೀಲಿ ಬಣ್ಣದ ಅಂಗಿ ಹಾಗು ಬೂದು ಬಣ್ಣದ ಪ್ಯಾಂಟ್‌ ಧರಿಸಿದ್ದಾರೆ.

- Advertisement -

Related news

error: Content is protected !!