- Advertisement -
- Advertisement -
ವಿಟ್ಲ: ಬಿಜೆಪಿ ಮಹಾಶಕ್ತಿ ಕೇಂದ್ರ ವಿಟ್ಲ ವತಿಯಿಂದ ವಿಶ್ವ ಯೋಗ ದಿನಾಚರಣೆಯನ್ನು ಭಾರತ ಆಡಿಟೂರಿಯಂ ಚಂದಳಿಕೆಯಲ್ಲಿ ಆಚರಿಸಲಾಯಿತು.
ಯೋಗ ತರಬೇತುದಾರರಾದ ಸಂಜೀವ ಪೂಜಾರಿ ಬಿಜೆಪಿ ಗ್ರಾಮಾಂತರ ಮಂಡಲ ಪುತ್ತೂರು, ಪ್ರಧಾನ ಕಾರ್ಯದರ್ಶಿ ಶ್ರೀ ಪುರುಷೋತ್ತಮ ಮುಂಗ್ಲಿಮನೆ, ವಿಟ್ಲ ಮಹಾಶಕ್ತಿ ಕೇಂದ್ರ ಅಧ್ಯಕ್ಷರಾದ ಶ್ರೀ ಅರುಣ್ ವಿಟ್ಲ, ಕಾರ್ಯದರ್ಶಿ ಶ್ರೀ ಕರುಣಾಕರ ನಾಯ್ತೋಟ್ ಹಾಗೂ ಶಕ್ತಿ ಕೇಂದ್ರದ ಅಧ್ಯಕ್ಷರು ಮತ್ತು ಪ್ರಮುಖರು, ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -