Tuesday, July 1, 2025
spot_imgspot_img
spot_imgspot_img

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ; ಇಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ಗೆ ಕರೆ

- Advertisement -
- Advertisement -

ಪುತ್ತೂರು: ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದ ಹಿನ್ನೆಲೆ ನಾಳೆ(ಜು.27) ರಂದು ಪುತ್ತೂರು, ಸುಳ್ಯ, ಕಡಬ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳು ಕರೆ ನೀಡಿದೆ.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ರವರನ್ನು ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಹತ್ಯೆಗೈದಿದ್ದು, ಈ ಹಿನ್ನೆಲೆ ನಾಳೆ ಪುತ್ತೂರು, ಕಡಬ, ಸುಳ್ಯ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ನಡೆಸುವಂತೆ ಹಿಂದೂ ಸಂಘಟನೆಗಳನ್ನು ಕರೆ ನೀಡಿದೆ.

ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆ ನಾಳೆ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು., ಈ ಕೃತ್ಯಕ್ಕೆ ಪ್ರೇರಣೆ ನೀಡಿದಂತಹ ಪಿ. ಎಫ್. ಐ. ಎಸ್.ಡಿ.ಪಿ. ಐ ನಾಯಕರನ್ನು ಬಂಧಿಸಬೇಕು., ಅಷ್ಟೇ ಅಲ್ಲದೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಹಿಂದೂ ಮುಖಂಡ ಮುರಳಿಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆ ನಾಳೆ ಪುತ್ತೂರು, ಕಡಬ, ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ ಬಂದ್ ನಡೆಸಲಾಗುವುದು., ಈ ಕೃತ್ಯಕ್ಕೆ ಪ್ರೇರಣೆ ನೀಡಿದಂತಹ ಪಿ. ಎಫ್. ಐ. ಎಸ್.ಡಿ.ಪಿ. ಐ ನಾಯಕರನ್ನು ಬಂಧಿಸಬೇಕು., ಅಷ್ಟೇ ಅಲ್ಲದೇ ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

- Advertisement -

Related news

error: Content is protected !!