Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಬಂಟ್ವಾಳ ಎ.ಎಸ್ಪಿ ತಂಡದಿಂದ ದಾಳಿ; ದೋಣಿ, ಟಿಪ್ಪರ್ ವಾಹನ ವಶಕ್ಕೆ!!

- Advertisement -G L Acharya panikkar
- Advertisement -
vtv vitla

ವೇಣೂರು: ವೇಣೂರು ಕೊಡಮಣಿ ಎಂಬಲ್ಲಿನ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಎ.ಎಸ್ಪಿ ತಂಡ ಧಿಡೀರ್ ದಾಳಿ ನಡೆಸಿದ ಘಟನೆ ನಡೆದಿದೆ.

ಈ ವೇಳೆ ಮರಳುಗಾರಿಕೆಗೆ ಬಳಸಿದ್ದ ಒಂದು ದೋಣಿ ಹಾಗೂ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

vtv vitla
vtv vitla
- Advertisement -

Related news

error: Content is protected !!