- Advertisement -
- Advertisement -
ವೇಣೂರು: ವೇಣೂರು ಕೊಡಮಣಿ ಎಂಬಲ್ಲಿನ ನದಿ ತೀರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಎ.ಎಸ್ಪಿ ತಂಡ ಧಿಡೀರ್ ದಾಳಿ ನಡೆಸಿದ ಘಟನೆ ನಡೆದಿದೆ.
ಈ ವೇಳೆ ಮರಳುಗಾರಿಕೆಗೆ ಬಳಸಿದ್ದ ಒಂದು ದೋಣಿ ಹಾಗೂ ಟಿಪ್ಪರ್ ವಾಹನವನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಇನ್ನು ಈ ಬಗ್ಗೆ ವೇಣೂರು ಪೊಲೀಸ್ ಠಾಣೆಯುಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.
- Advertisement -