Monday, May 20, 2024
spot_imgspot_img
spot_imgspot_img

ಬೆಳ್ತಂಗಡಿ: ಈಜಲು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವು

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ನೀರಿನಲ್ಲಿ ಮುಳುಗಿ ಯುವಕನೋರ್ವ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಕುತ್ರೋಟು ದೇವರಗುಂಡಿ ನದಿಯಲ್ಲಿ ನಡೆದಿದೆ.

ನಬಾನ್(18) ಮೃತ ದುರ್ದೈವಿ. ನದಿಯಲ್ಲಿ ಈಜಲು ಮೂವರು ಗೆಳೆಯರು ನೀರಿಗೆ ಇಳಿದಿದ್ದರು ಅದರಲ್ಲಿ ನಬಾನ್ ನೀರಿನ ಸುಳಿಗೆ ಸಿಲುಕಿ ಮೃತಪಟ್ಟಿದ್ದಾನೆ.

ತಕ್ಷಣ ಸ್ಥಳೀಯರು ನೀರಿಗಿಳಿದು ಯುವಕನನ್ನು ಮೇಲೆತ್ತಿದ್ದಾರೆ. ಆದರೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾನೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!