Saturday, April 27, 2024
spot_imgspot_img
spot_imgspot_img

ಬೆಳ್ತಂಗಡಿ: ತಹಶೀಲ್ದಾರ್ ಮಹೇಶ್.ಜೆ ವರ್ಗಾವಣೆ; ನೂತನ ತಹಶೀಲ್ದಾರ್ ಆಗಿ ಪೃಥ್ವಿ ಸಾನಿಕಮ್ ನೇಮಕ

- Advertisement -G L Acharya panikkar
- Advertisement -

ಬೆಳ್ತಂಗಡಿ: ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ತಹಶೀಲ್ದಾರ್ ಆಗಿದ್ದ ಮಹೇಶ್. ಜೆ ಇವರನ್ನು ವರ್ಗಾವಣೆ ಮಾಡಿ ಸರಕಾರ ಆದೇಶ ಮಾಡಿದೆ .

ಇವರಿಂದ ತೆರವಾದ ಸ್ಥಾನಕ್ಕೆ ಮೈಸೂರು ಮೂಲದವರಾದ ಪ್ರಸ್ತುತ ಚಿತ್ರದುರ್ಗ ಜಿಲ್ಲೆ ಪುರಸಭಾ ತಹಶೀಲ್ದಾರ್ ಜಿಲ್ಲಾ ನಗರಾಭಿವೃದ್ಧಿ ಕೋಶ ಜಿಲ್ಲಾಧಿಕಾರಿ ಕಛೇರಿಯಲ್ಲಿದ್ದ ಪೃಥ್ವಿ ಸಾನಿಕಮ್ ಇವರನ್ನು ಬೆಳ್ತಂಗಡಿ ತಹಶೀಲ್ದಾರ್ ಆಗಿ ನೇಮಕ ಮಾಡಲಾಗಿದೆ. ಇನ್ನೂ ಮಹೇಶ್.ಜೆ ಇವರಿಗೆ ಯಾವುದೇ ಸ್ಥಳ ನೀಡಿಲ್ಲ.

- Advertisement -

Related news

error: Content is protected !!