- Advertisement -
- Advertisement -


ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಮನವಿ ಸಲ್ಲಿಸಿದ್ದರು. ಇದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ ಯಾನ ಒಕ್ಕಲಿಗರ ಸಮುದಾಯದ ಜನತೆಯ ಬಹುದಿನಗಳ ಬೇಡಿಕೆಯಾಗಿತ್ತು.

ಇದೀಗ ಮನವಿಗೆ ತಕ್ಷಣ ಸ್ಪಂದಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ .1.50 ಕೋಟಿ ವೆಚ್ಚ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಬಿಡುಗಡೆಗೊಳಿಸಿದ್ದಾರೆ.



- Advertisement -