Sunday, June 29, 2025
spot_imgspot_img
spot_imgspot_img

ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸಲು 1.50 ಕೋಟಿ ವೆಚ್ಚ ಅನುದಾನ ಬಿಡುಗಡೆ

- Advertisement -
- Advertisement -

vtv vitla

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕಿನಲ್ಲಿ ಒಕ್ಕಲಿಗರ ಸಮುದಾಯ ಭವನ ನಿರ್ಮಿಸುವ ಕುರಿತು ಈ ಹಿಂದೆ ಶಾಸಕರಾದ ಶ್ರೀ ಹರೀಶ್ ಪೂಂಜಾರವರು ಮನವಿ ಸಲ್ಲಿಸಿದ್ದರು. ಇದು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಗೌಡರ ಯಾನ ಒಕ್ಕಲಿಗರ ಸಮುದಾಯದ ಜನತೆಯ ಬಹುದಿನಗಳ ಬೇಡಿಕೆಯಾಗಿತ್ತು.


ಇದೀಗ ಮನವಿಗೆ ತಕ್ಷಣ ಸ್ಪಂದಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ರೂ .1.50 ಕೋಟಿ ವೆಚ್ಚ ಅನುದಾನವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ
ಬಿಡುಗಡೆಗೊಳಿಸಿದ್ದಾರೆ.

vtv vitla
vtv vitla

- Advertisement -

Related news

error: Content is protected !!