- Advertisement -
- Advertisement -
ಬೆಳ್ತಂಗಡಿ: ನವ ವಿವಾಹಿತೆಯೋರ್ವಳು ನಾಪತ್ತೆಯಾದ ಘಟನೆ ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾಪತ್ತೆಯಾದ ಯುವತಿ ಕಲ್ಮಂಜ ಗ್ರಾಮದ ಮುಲಾರು ನಿವಾಸಿ ಶ್ರೀನಿವಾಸ ಅವರ ಪುತ್ರಿ ಹರ್ಷಿತಾ (23) ಎಂದು ತಿಳಿದುಬಂದಿದೆ.
ಈಕೆಗೆ ಕೆಲ ದಿನಗಳ ಹಿಂದಷ್ಟೇ ಮದುವೆಯಾಗಿದ್ದು, ತವರು ಮನೆಗೆ ಬಂದಿದ್ದ ಆಕೆ ನಿನ್ನ ಬೆಳಗ್ಗೆಯಿಂದ ನಾಪತ್ತೆಯಾಗಿದ್ದಾರೆ ಎಂದು ಅವರ ತಂದೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
- Advertisement -