Sunday, May 5, 2024
spot_imgspot_img
spot_imgspot_img

ಬೆಳ್ತಂಗಡಿ: ಬೆಳ್ಳಂಬೆಳಗ್ಗೆ ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡ ಅವರಿಗೆ ಶಾಕ್‌ ಕೊಟ್ಟ ಐಟಿ ಅಧಿಕಾರಿಗಳು; ಮನೆ ಸೇರಿ ಮೂರು ಕಡೆ ದಾಳಿ

- Advertisement -G L Acharya panikkar
- Advertisement -
vtv vitla

ಬೆಳ್ತಂಗಡಿ: ಮಾಜಿ ಸಚಿವ, ಕಾಂಗ್ರೆಸ್ ಪಕ್ಷದ ಕೆಪಿಸಿಸಿ ಉಪಾಧ್ಯಕ್ಷ ಗಂಗಾಧರ ಗೌಡರವರ ಮೂರು ಸ್ಥಳಗಳಿಗೆ ಇಂದು ಬೆಳಗ್ಗೆ ಐಟಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಪಕ್ಕದಲ್ಲಿರುವ ಮನೆ, ಲಾಯಿಲದಲ್ಲಿರುವ ಪ್ರಸನ್ನ ಇನ್ಸಿಟ್ಯೂಷನ್ , ಇಂದಬೆಟ್ಟುನಲ್ಲಿರುವ ಮನೆ ಮೇಲೆ ಇಂದು ಬೆಳಗ್ಗೆ ಇನೋವಾ ಕಾರಿನಲ್ಲಿ ಪೊಲೀಸರ ಜೊತೆ ಬಂದ ಐಟಿ ಅಧಿಕಾರಿಗಳು ಬಂದು ದಾಳಿ ಮಾಡಿದ್ದು, ಪರಿಶೀಲನೆ ಮುಂದುವರಿದಿದೆ.

- Advertisement -

Related news

error: Content is protected !!