Saturday, June 28, 2025
spot_imgspot_img
spot_imgspot_img

ಬೆಳ್ತಂಗಡಿ: ಮರಕ್ಕೆ ಬೈಕ್‌ ಡಿಕ್ಕಿ; ಸವಾರ ಮೃತ್ಯು

- Advertisement -
- Advertisement -
vtv vitla

ಬೆಳ್ತಂಗಡಿ: ನಾರಾವಿಯ ಅರಸಿಕಟ್ಟೆ ಎಂಬಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದು . ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿ ನಾರಾವಿಯ ಅರಸಿಕಟ್ಟೆ ನಿವಾಸಿ ಸಂತೋಷ್ (23) ಎಂದು ಗುರುತಿಸಲಾಗಿದೆ.

ಮನೆಯಿಂದ ಅಲ್ಲೆ ಹತ್ತಿರವಿದ್ದ ಅಂಗಡಿಗೆ ಸಾಗುತ್ತಿದ್ದ ವೇಳೆ ಬೈಕ್ ಸವಾರನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಗಂಭೀರ ಗಾಯವಾಗಿತ್ತು. ಅಲ್ಲೇ ಹತ್ತಿರವಿದ್ದ ಸ್ಥಳೀಯರು ಆಂಬುಲೆನ್ಸ್ ಗೆ ಕರೆಮಾಡಿದ್ದಾರೆ. ಚಿಕಿತ್ಸೆಗೆಂದು ಆಂಬುಲೆನ್ಸ್ ನಲ್ಲಿ ಕರೆದುಕೊಂಡು ಹೋಗುವ ವೇಳೆ ದಾರಿ ಮಧ್ಯೆ ಮೃತಪಟ್ಟಿ ದ್ದಾರೆ ಎಂದು ವರದಿಯಾಗಿದೆ.

- Advertisement -

Related news

error: Content is protected !!