- Advertisement -
- Advertisement -

ಬೆಳ್ತಂಗಡಿ : ವಾಲಿಬಾಲ್ ಆಟಗಾರನೋರ್ವ ಮೃತಪಟ್ಟ ಘಟನೆ ಬೆಳಾಲು ಗ್ರಾಮದ ಕಾಡಂಡ ಎಂಬಲ್ಲಿ ನಡೆದಿದೆ.

ಮೃತರಾದ ಪ್ರವೀಣ್ ಗೌಡ ಒಳ್ಳೆಯ ವಾಲಿಬಾಲ್ ಪ್ಲೇಯರ್ ಆಗಿದ್ದು, ಇವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕೆಲವು ಸಮಯದಿಂದ ಅಸ್ವಸ್ಥರಾಗಿದ್ದ ಇವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಇದೀಗಾ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


- Advertisement -