Friday, March 29, 2024
spot_imgspot_img
spot_imgspot_img

ಬೆಳ್ತಂಗಡಿ: ಶಿಶಿಲದ ವ್ಯಕ್ತಿ ನಾಪತ್ತೆ.!

- Advertisement -G L Acharya panikkar
- Advertisement -

ಬೆಳ್ತಂಗಡಿ: ಶಿಶಿಲದ ಆನಂದ ಎನ್ನುವ ವ್ಯಕ್ತಿಯೋಬ್ಬರು ನಾಪತ್ತೆಯಾದ ಘಟನೆ ನಡೆದಿದೆ.

ನಾಪತ್ತೆಯಾದ ವ್ಯಕ್ತಿ ಆನಂದ

ಇವರು ಶಿಶಿಲದ ಚಂದ್ರಶೇಖರ ಕೋಟೆಬಾಗಿಲು ಎನ್ನುವವರ ಮನೆಯಿಂದ ಇಂದು ಬೆಳಿಗ್ಗೆ 4:30ಗೆ ಹೊರಟು ಹೋಗಿದ್ದಾರೆ. ಇವರು ಶಿಶಿಲದಿಂದ-ಶಿಬಾಜೆ ಹೋಗುವ ಮಾರ್ಗದಿಂದ ಸಂಚಾರಿಸಿದ್ದಾರೆ ಎಂದು ತಿಳಿದು ಬಂದಿದೆ, ಹಾಗೂ ಇವರು ಒಬ್ಬ ಮಾನಸಿಕ ಅಸ್ವಸ್ತರಾಗಿರುತ್ತಾರೆ ಎಂದು ಮನೆಯವರು ತಿಳಿಸಿದ್ದಾರೆ. ಇವರು ಎಲ್ಲಿಯಾದರೂ ಸಿಕ್ಕಿದ್ದಲ್ಲಿ ಸಂಪರ್ಕಿಸ ಬೇಕಾಗಿ ಮನೆಯವರು ತಿಳಿಸಿದ್ದಾರೆ – 87629 28090, 9483139849

- Advertisement -

Related news

error: Content is protected !!