Tuesday, April 30, 2024
spot_imgspot_img
spot_imgspot_img

ಬೆಳ್ಳಾರೆ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ರವರ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ದುಷ್ಕರ್ಮಿಗಳು; ಸ್ಥಿತಿ ಚಿಂತಾಜನಕ

- Advertisement -G L Acharya panikkar
- Advertisement -

ಬೆಳ್ಳಾರೆ: ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಲೆಯತ್ನ ನಡೆಸಿದ ಬಗ್ಗೆ ವರದಿಯಾಗಿದೆ.

ತನ್ನ ಕೋಳಿ ಅಂಗಡಿ ಬಂದ್ ಮಾಡಿ ಹೊರ ಬರುತ್ತಿದ್ದ ವೇಳೆ ದುಷ್ಕರ್ಮಿಗಳು ಮಾರಕಸ್ತ್ರದಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿದ್ದಾರೆ.

ಪ್ರವೀಣ್ ನೆಟ್ಟಾರು ರವರ ಸ್ಥಿತಿ ಚಿಂತಾಜನಕವಾಗಿದ್ದು, ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಾಮಾಜಿಕ ಕ್ಷೇತ್ರ, ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯರಾಗಿದ್ದ ಪ್ರವೀಣ್ ನೆಟ್ಟಾರು ಅವರ ಮೇಲೆ ಯಾರು, ಯಾಕೆ ದಾಳಿ ಮಾಡಿದ್ದಾರೆ ಎಂದು ಇನ್ನಷ್ಟೇ ತಿಳಿದುಬರಬೇಕಿದೆ.

- Advertisement -

Related news

error: Content is protected !!