- Advertisement -
- Advertisement -
ಪ್ರವೀಣ್ ಪೂಜಾರಿ ಅಂತಿಮ ಯಾತ್ರೆ ವೇಳೆ ಮಂಗಳೂರಿನಿಂದ ಜನಪ್ರತಿನಿಧಿಗಳು ಆಗಮಿಸಿದ್ದರು. ಈ ವೇಳೆ ಜನಪ್ರತಿನಿಧಿಳ ವಿರುದ್ಧ ಧಿಕ್ಕಾರ ಕೂಗಿದ ಕಾರ್ಯರ್ತರು, ಸಮೀಪದ ಮಸೀದಿಯೊಂದಕ್ಕೆ ಕಲ್ಲು ತೂರಾಟ ನಡೆಸಿ ಮಸೀದಿಗೆ ಹಾನಿ ಮಾಡಿರುತ್ತಾರೆ.
ಜನಪ್ರತಿನಿಧಿಗಳಿಗೆ ತೆರಳಲು ಅವಕಾಶ ಮಾಡಿ ಕೊಡದ ಹಿನ್ನಲೆ ಪೊಲೀಸರು ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿ ಗುಂಪನ್ನು ಚದುರಿಸುವ ಕಾರ್ಯ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದ್ದು, ಒಬ್ಬ ಕಾರ್ಯಕರ್ತ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುವನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಿದ್ದಾರೆ.
- Advertisement -