Thursday, April 25, 2024
spot_imgspot_img
spot_imgspot_img

ಭಕ್ತನ ಸೋಗಿನಲ್ಲಿ ಬಂದು ದೇವಿಯ ತಾಳಿ ಎಗರಿಸಿ ಪರಾರಿಯಾದ ಖತರ್ನಾಕ್ ಚೋರ!

- Advertisement -G L Acharya panikkar
- Advertisement -
vtv vitla
vtv vitla
vtv vitla

ಮಂಡ್ಯ: ಭಕ್ತನ ಸೋಗಿನಲ್ಲಿ ಬಂದ ವ್ಯಕ್ತಿಯೋರ್ವ ದೇವಾಲಯದಲ್ಲಿ ಕಳ್ಳತನ ಮಾಡಿ ಪರಾರಿಯಾದ ಘಟನೆ ಮಂಡ್ಯ ಜಿಲ್ಲೆ ಮದ್ದೂರಿನ ಹೊಳೆ ಬೀದಿಯಲ್ಲಿರುವ ಶ್ರೀ ರೇಣುಕಾ ಎಲ್ಲಮ್ಮ ತಾಯಿ ದೇವಾಲಯದಲ್ಲಿ ನಡೆದಿದೆ.

ಭಕ್ತನಂತೆ ಬಂದು ದೇವಿಗೆ ಕೈಮುಗಿದು ಬಳಿಕ ದೇವಿಯ 6 ಗ್ರಾಂ ಚಿನ್ನದ ತಾಳಿ ಕಿತ್ತುಕೊಂಡು ಕಳ್ಳ ಪರಾರಿಯಾಗಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅರ್ಚಕರು ದೇವಾಲಯದಿಂದ ಹೊರದೋಗುತ್ತಿದ್ದಂತೆ ಕಳ್ಳ ತನ್ನ ಕೈಚಳ ತೋರಿದ್ದಾನೆ. ಸದ್ಯ ಮದ್ದೂರು ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!