- Advertisement -
- Advertisement -
ಮಂಗಳೂರು: ಹಿಜಾಬ್ ವಿರುದ್ಧ ಹೈಕೋರ್ಟ್ ತೀರ್ಪನ್ನು ವಿರೋಧಿಸಿ ಇಂದು ಮುಸ್ಲಿಂ ಸಂಘಟನೆಗಳು ಬಂದ್ ಗೆ ಕರೆ ನೀಡಿದ್ದವು. ಆದರೆ ಮಂಗಳೂರು ನಗರದಲ್ಲಿ ಒತ್ತಾಯ ಪೂರ್ವಕವಾಗಿ ಬಂದ್ ಮಾಡಿಸಿಲ್ಲ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಯಂಪ್ರೇರಿತವಾಗಿ ಬಂದ್ಗೆ ಬೆಂಬಲ ಸೂಚಿಸಿ ಕೆಲ ವ್ಯಾಪಾರಿಗಳು ತಮ್ಮ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದಾರೆ. ಅದೇ ರೀತಿ ಕೆಲವು ಸಿಟಿ ಬಸ್ಗಳು, ಖಾಸಗಿ ವಾಹನಗಳು ಸಂಚಾರ ನಡೆಸಿಲ್ಲ. ಒತ್ತಾಯಪೂರ್ವಕವಾಗಿ ಏನನ್ನು ಮಾಡಿಸಿಲ್ಲ ಎಂದಿದ್ದಾರೆ.
- Advertisement -