Sunday, May 5, 2024
spot_imgspot_img
spot_imgspot_img

ಮಂಗಳೂರಿನಲ್ಲೂ ಆಸ್ತಿ ಮುಟ್ಟುಗೋಲು ಪ್ರಕ್ರಿಯೆ, ಗೋ ಹತ್ಯೆ ಪ್ರಕರಣದ ಬೆನ್ನುಬಿದ್ದ ಭರತ್ ಶೆಟ್ಟಿ.!

- Advertisement -G L Acharya panikkar
- Advertisement -

ಮಂಗಳೂರು : ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಅವರ ಸ್ಫೂರ್ತಿ ಪಡೆದಂತೆ, ಮಂಗಳೂರಿನಲ್ಲಿ ಕೂಡ ಆಸ್ತಿ ಮುಟ್ಟುಗೋಲಿಗೆ ಯೋಜನೆಗಳು ಸಜ್ಜಾಗುತ್ತಿವೆ. ಈ ನಿಟ್ಟಿನಲ್ಲಿ ಸುರತ್ಕಲ್ ಶಾಸಕ ಭರತ್ ಶೆಟ್ಟಿ ನಿರ್ದೇಶನದಂತೆ ಪ್ರಕ್ರಿಯೆಗಳು ಶುರುವಾಗಿವೆ.

ಗೋ ಹತ್ಯೆ ಪ್ರಕರಣಗಳನ್ನು ಜಾನುವಾರು ಹತ್ಯೆ ಪ್ರತಿಬಂಧಕ ಕಾಯಿದೆ 2020ರ ಅನ್ವಯ ನಿಭಾಯಿಸುವಂತೆ ಶಾಸಕ ಡಾ.ಭರತ್ ಶೆಟ್ಟಿ ವೈ ಅವರ ಸೂಚನೆಯ ಮೇರೆಗೆ ಇದೀಗ ಪೊಲೀಸ್ ಇಲಾಖೆ ಹಾಗೂ ಕಂದಾಯ ಇಲಾಖೆ ಕಾರ್ಯಪ್ರವೃತ್ತವಾಗಿದ್ದಾರೆ.

ಮಂಗಳೂರು: ಗೋಹತ್ಯೆ ಆರೋಪಿಯ ಆಸ್ತಿ ಜಪ್ತಿಗೆ ನೋಟಿಸ್ ಜಾರಿ

- Advertisement -

Related news

error: Content is protected !!