Sunday, April 28, 2024
spot_imgspot_img
spot_imgspot_img

ಮಂಗಳೂರು: ಅಡ್ಯಾರುಪದವು ಬಳಿ ಯುವಕನ ಮೇಲೆ ತಲವಾರು ದಾಳಿ; ಆಟೋ ಚಾಲಕ ರಝಾಕ್ ಗಂಭೀರ

- Advertisement -G L Acharya panikkar
- Advertisement -
vtv vitla
vtv vitla

ಮಂಗಳೂರು: ಯುವಕನ ಮೇಲೆ ತಂಡಯೊಂದು ತಲವಾರು ದಾಳಿ ನಡೆಸಿರುವ ಘಟನೆ ಅಡ್ಯಾರುಪದವು ಸಮೀಪ ನಡೆದಿದೆ.

ಘಟನೆಯಿಂದ ಅಡ್ಯಾರುಪದವು ನಿವಾಸಿ ಅಬ್ದುಲ್ ರಝಾಕ್ ಗಂಭೀರ ಗಾಯಗೊಂಡಿದ್ದಾರೆ. ರಝಾಕ್ ಅವರು ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದು, ಬಿತ್ತ್ ಪಾದೆ ಪಡು ಪರಿಸರದಲ್ಲಿ ಹೋಗುತ್ತಿದ್ದಾಗ ಅಡ್ಡಗಟ್ಟಿದ ಜೀವನ್, ಕಿಶೋರ್, ಸುಜಿತ್ , ಗಣೇಶ್ ಹಾಗೂ ತಂಡ ಮಾರಕಾಯುಧಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದೆ ಎಂದು ಆರೋಪಿಸಲಾಗಿದೆ.

vtv vitla

ರಕ್ತದ ಮಡುವಿನಲ್ಲಿ ಬಿದ್ದಿದ್ದ ರಝಾಕ್ ಅವರನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

vtv vitla
vtv vitla
vtv vitla
vtv vitla
- Advertisement -

Related news

error: Content is protected !!