Friday, April 19, 2024
spot_imgspot_img
spot_imgspot_img

ಮಂಗಳೂರು: ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಕಾರ್ಯಕರ್ತನ ಕೊಲೆಗೆ ಯತ್ನ, ಬೆದರಿಕೆ ಪ್ರಕರಣ; 7 ಮಂದಿ ಅರೆಸ್ಟ್!

- Advertisement -G L Acharya panikkar
- Advertisement -

ಮಂಗಳೂರು: ಯುವಕರ ತಂಡವೊಂದಕ್ಕೆ ರೌಡಿಶೀಟರ್‌ಗಳ ತಂಡವೊಂದು ಚಾಕು ತೋರಿಸಿ ಬೆದರಿಕೆಯೊಡ್ಡಿರುವ ಘಟನೆ ವಾಮಂಜೂರಿನ ಮೂಡುಶೆಡ್ಡೆಯಲ್ಲಿ ಗುರುವಾರದಂದು ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳು ಇಮ್ರಾನ್, ರಿಝ್ವಾನ್, ರಮೀಝ್, ಮುಸ್ತಾಫ್, ಶಾರೂಕ್, ಅಷ್ಪಕ್, ಮನೋಜ್ ಮೂಡುಶೆಡ್ಡೆ, ವೀರ್ಷ್ ಮೂಡುಶೆಡ್ಡೆ ಎನ್ನಲಾಗಿದೆ.

ಇದನ್ನೂ ಓದಿ: ಮಂಗಳೂರು: ಅನ್ಯ ಕೋಮಿನ ಯುವಕರ ತಂಡದಿಂದ ಹಿಂದೂ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ; ಹಿಂದೂ ಕಾರ್ಯಕರ್ತನ ಪ್ರಾಣ ಉಳಿಸಿದ ಯುವತಿ; ವಿಡಿಯೋ ವೈರಲ್

ಕಾಂಗ್ರೆಸ್ ಮುಖಂಡ ಮಿಥುನ್ ರೈ ಪೋಸ್ಟರ್ ಹಾಕಿದ್ದಕ್ಕೆ ಅಷ್ಪಕ್ ಎಂಬಾತನಿಗೆ ಭಜರಂಗದಳ ಕಾರ್ಯಕರ್ತ ವಿವೇಕಾನಂದ ಮತ್ತು ತಂಡ ಹಲ್ಲೆ ನಡೆಸಿದ್ದು, ಆದ್ರಿಂದ ಏಳು ಮಂದಿಯ ಗುಂಪುಕಟ್ಟಿಕೊಂಡು ಬಂದು ವಿವೇಕಾನಂದ ಮೇಲೆ ದಾಳಿಗೆ ಯತ್ನ ನಡೆದಿದೆ. ಇನ್ನು ವಿವೇಕಾನಂದ ಅಲ್ಲೇ ಪಕ್ಕದಲ್ಲಿರುವ ಅಂಗಡಿಯೊಳಗೆ ನುಗ್ಗಿ ಏಳು ಜನರ ತಂಡದಿಂದ ಬಚಾವಾಗಿದ್ದಾನೆ ಎನ್ನಲಾಗಿದೆ. ಹಲ್ಲೆ ವಿಡಿಯೋ ಸಿಸಿ ಕ್ಯಾಮರದಲ್ಲಿ ಸೆರೆಯಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.

- Advertisement -

Related news

error: Content is protected !!