- Advertisement -
- Advertisement -



ಮಂಗಳೂರು: ಅಯ್ಯಪ್ಪ ಮಾಲಾಧಾರಿ ಬಾಲಕನಿಗೆ ಹಲ್ಲೆ ನಡೆಸಿದ ಘಟನೆ ಕಪಿತಾನಿಯೋ ಶಾಲೆ ಬಳಿ ನಡೆದಿದೆ.
ಬಾಲಕ ಮಾಲೆಧಾರಿ ಎಂಬ ಕಾರಣಕ್ಕೆ ಮುಸ್ಲಿಂ ವಿದ್ಯಾರ್ಥಿಗಳು ಆತನಿಗೆ ಹೊಡೆದು ಕೊರಳಿನಲ್ಲಿದ್ದ ಮಾಲೆಯನ್ನು ಕಿತ್ತು ಹಾಕಿದ್ದಾರೆ ಎಂದು ತಿಳಿದುಬಂದಿದೆ.
ಸದ್ಯ ಬಾಲಕ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಬಗ್ಗೆ ಕಂಕನಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. “ಮತಾಂಧ ಶಕ್ತಿಗಳು ಅವರ ಕ್ರೌರ್ಯವನ್ನು ತೋರಿಸುತ್ತ ಇದ್ದಾರೆ. ಇದಕ್ಕೆ ನೇರ ಕಾರಣ ಮದರಸದಲ್ಲಿ ನೀಡುವ ಶಿಕ್ಷಣ” ಎಂದು ಹಿಂದು ಸಂಘಟನಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
- Advertisement -