Friday, May 3, 2024
spot_imgspot_img
spot_imgspot_img

ಮಂಗಳೂರು: ಇಂದಿನಿಂದ ಆ.1 ರವರೆಗೆ ಸಂಜೆ 6ಗಂಟೆ ಒಳಗೆ ಅಂಗಡಿ ಮುಚ್ಚಲು ಜಿಲ್ಲಾಧಿಕಾರಿ ಆದೇಶ

- Advertisement -G L Acharya panikkar
- Advertisement -
vtv vitla

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪ್ರತಿದಿನ ಸಂಜೆ 6 ಗಂಟೆಯಿಂದ ಮುಂಜಾನೆ 6 ರವರೆಗೆ ಅಂಗಡಿ-ಮುಂಗಟ್ಟು ಬಂದ್‌ ಮಾಡಲು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಈ ಆದೇಶ ಆ. 1ರ ಸೋಮವಾರ ಬೆಳಗ್ಗೆ 6 ಗಂಟೆವರೆಗೆ ಜಾರಿಯಲ್ಲಿದ್ದು, ಈ ಅವಧಿಯಲ್ಲಿ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಅಂಗಡಿ-ಮುಂಗಟ್ಟು ಮುಚ್ಚುವಂತೆ ಸೂಚಿಸಲಾಗಿದೆ.

ಜನರ ಓಡಾಟಕ್ಕೂ ನಿರ್ಬಂಧ ವಿಧಿಸಲಾಗಿದೆ. ಆದರೆ, ತುರ್ತು ಸೇವೆಗಳು, ಆಸ್ಪತ್ರೆ ಹಾಗೂ ಮೆಡಿಕಲ್ ಶಾಪ್ ಗಳಿಗೆ ವಿನಾಯಿತಿ ನೀಡಲಾಗಿದ್ದು ಈ ಶೀಘ್ರ ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

- Advertisement -

Related news

error: Content is protected !!