- Advertisement -
- Advertisement -
ಮಂಗಳೂರು: ಮಂಗಳೂರಿನ ದೇರೆಬೈಲ್ ಕೊಂಚಾಡಿಯ ನಿವಾಸಿ ವಿದ್ಯಾರ್ಥಿನಿ ಅನೈನಾ ಅನ್ನ ಅವರು ಉಕ್ರೇನಿನ ಖಾರ್ಕೀವ್ ನಗರದಲ್ಲಿ ಸಿಲುಕಿದ್ದು, ಅವರ ಪೋಷಕರು ಆತಂಕಕ್ಕೆ ಒಳಗಾಗಿದ್ದ ಹಿನ್ನಲೆಯಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ನೇತೃತ್ವದಲ್ಲಿ ಮಂಗಳೂರು ನಗರ ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಅನೈನಾ ಅನ್ನ ಅವರ ಮನೆಗೆ ತೆರಳಿ ಪೋಷಕರನ್ನು ಭೇಟಿಯಾಗಿ ಧೈರ್ಯ ತುಂಬಿದರು.
ಈ ಸಂದರ್ಭ ಶಾಸಕ ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಮನಪಾ ಸದಸ್ಯ ರಂಜಿನಿ ಕೋಟ್ಯಾನ್, ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
- Advertisement -