Monday, April 29, 2024
spot_imgspot_img
spot_imgspot_img

ಮಂಗಳೂರು: ಕರ್ಕಶ ಹಾರ್ನ್ ತೆರವು – 154 ಪ್ರಕರಣ ದಾಖಲು

- Advertisement -G L Acharya panikkar
- Advertisement -

ಮಂಗಳೂರು: ವಾಹನಗಳಲ್ಲಿ ಅಳವಡಿಸಿರುವ ಕರ್ಕಶ ಹಾರ್ನ್ ವಿರುದ್ದ ಏ.೭ ರ ಗುರುವಾರ ಸಂಚಾರ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ನಗರ ಪೊಲೀಸ್ ಕಮಿಷನರೆಟ್ ವ್ಯಾಪ್ತಿಯಲ್ಲಿ154 ಪ್ರಕರಣಗಳನ್ನು ದಾಖಲಿಸಿ ಹಾರ್ನ್‌ಗಳನ್ನು ತೆರವುಗೊಳಿಸಿದ್ದಾರೆ. 77 ಸಾವಿರ ರೂ. ದಂಡ ವಿಧಿಸಿದ್ದಾರೆ.

ಪೊಲೀಸ್ ಆಯುಕ್ತ ಎನ್. ಶಶಿಕುಮಾರ್‌ರ ಸೂಚನೆಯ ಮೇರೆಗೆ ಸಂಚಾರ ಉತ್ತರ, ಸಂಚಾರ ದಕ್ಷಿಣ, ಸಂಚಾರ ಪೂರ್ವ ಠಾಣೆಗಳ ವ್ಯಾಪ್ತಿಗಳಲ್ಲಿ ಕರ್ಕಶ ಹಾರ್ನ್ ತೆರವು ವಿಶೇಷ ಕಾರ್ಯಾಚರಣೆ ನಡೆಸಲಾಗಿದೆ.

- Advertisement -

Related news

error: Content is protected !!