Saturday, May 18, 2024
spot_imgspot_img
spot_imgspot_img

ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಆರೋಪಿ ಶಾರೀಖ್ ಹಾಗೂ ಸಹಕರಿಸಿದ ಆರೋಪಿಗಳ ಪರ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ವತಿಯಿಂದ ವಕೀಲರ ಸಂಘದ ಅಧ್ಯಕ್ಷರಿಗೆ ಮನವಿ

- Advertisement -G L Acharya panikkar
- Advertisement -

ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಶಾರೀಖ್ ಮತ್ತು ಅವನಿಗೆ ಸಹಕರಿಸಿದ ಆರೋಪಿಗಳ ಪರ ಮಾನ್ಯ ನ್ಯಾಯಾಲಯದಲ್ಲಿ ಯಾವ ವಕೀಲರು ಕೂಡ ವಕಾಲತ್ತು ನಡೆಸಬಾರದಾಗಿ ಆಗ್ರಹಿಸಿ ಬಜರಂಗದಳ ಮಂಗಳೂರು ಇದರ ವತಿಯಿಂದ ವಕೀಲರ ಸಂಘದ ಅಧ್ಯಕ್ಷ ರಿಗೆ ಮನವಿ ನೀಡಲಾಯಿತು.

- Advertisement -

Related news

error: Content is protected !!