Friday, March 29, 2024
spot_imgspot_img
spot_imgspot_img

ಮಂಗಳೂರು: ಕ್ರಿಕೆಟ್ ಪಂದ್ಯಾಟದಲ್ಲಿ ಕ್ಯಾಚ್ ಹಿಡಿಯಲು ಹೋಗಿ ಗಂಭೀರ ಗಾಯ

- Advertisement -G L Acharya panikkar
- Advertisement -

ಮಂಗಳೂರು: ಕ್ರಿಕೆಟ್ ಪಂದ್ಯಾಟದ ವೇಳೆಯಲ್ಲಿ ಕ್ಯಾಚ್ ಹಿಡಿಯಲು ಹೋಗಿ ಆಟಗಾರನೋರ್ವ ಗಂಭೀರ ಗಾಯಗೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ಮಂಗಳೂರಿನ ಉರ್ವ ಮೈದಾನದಲ್ಲಿ ನಿನ್ನ ಕ್ರಿಕೆಟ್ ಪಂದ್ಯ ನಡೆದ ವೇಳೆ ಘಟನೆ ಸಂಭವಿಸಿದೆ. ಉರ್ವದ ಕ್ರಿಕೆಟ್ ಆಟಗಾರ ಸಂದೀಪ್ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಂದೀಪ್ ಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.

ನೂತನ್ ಫ್ರೆಂಡ್ಸ್ ವತಿಯಿಂದ ನಿನ್ನ ಉರ್ವ ಮೈದಾನದಲ್ಲಿ ಕ್ರಿಕೆಟ್ ಪಂದ್ಯಾವಳಿ ಆಯೋಜಿಸಲಾಗಿತ್ತು.

- Advertisement -

Related news

error: Content is protected !!