Monday, May 6, 2024
spot_imgspot_img
spot_imgspot_img

ಮಂಗಳೂರು ಕ್ಷೇತ್ರ ಬಿಜೆಪಿ ಅಭ್ಯರ್ಥಿ ಸತೀಶ್ ಕುಂಪಲರ ನಾಮ ಪತ್ರ ಸಲ್ಲಿಕೆ; ಕಡಲ ತಡಿಯ ನಾಡು ಉಳ್ಳಾಲದಲ್ಲಿ ಹರಿದು ಬಂದ ಜನಸಾಗರ, ಅದ್ದೂರಿ ಮೆರವಣಿಗೆ

- Advertisement -G L Acharya panikkar
- Advertisement -

ಮಂಗಳೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲರವರು ಇಂದು ನಾಮಪತ್ರ ಸಲ್ಲಿಸಿದರು.

ಪಂಡಿತ್ ಹೌಸ್‌ನಿಂದ ಮೆರವಣಿಗೆ ಹೊರಟು ತೊಕ್ಕೊಟ್ಟುವಿನಲ್ಲಿ ಸಭಾಕಾರ್ಯಕ್ರಮದ ನಡೆಸಿದ ಬಳಿಕ ಉಳ್ಳಾಲಕ್ಕೆ ಮತ್ತೆ ಮೆರವಣಿಗೆಯ ಮೂಲಕ ಸಾಗಿ ಪುರಸಭೆಯಲ್ಲಿ ನಾಮಪತ್ರ ನೀಡಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್‌ಹೌಸ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!