- Advertisement -
- Advertisement -
ಮಂಗಳೂರು: ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸತೀಶ್ ಕುಂಪಲರವರು ಇಂದು ನಾಮಪತ್ರ ಸಲ್ಲಿಸಿದರು.
ಪಂಡಿತ್ ಹೌಸ್ನಿಂದ ಮೆರವಣಿಗೆ ಹೊರಟು ತೊಕ್ಕೊಟ್ಟುವಿನಲ್ಲಿ ಸಭಾಕಾರ್ಯಕ್ರಮದ ನಡೆಸಿದ ಬಳಿಕ ಉಳ್ಳಾಲಕ್ಕೆ ಮತ್ತೆ ಮೆರವಣಿಗೆಯ ಮೂಲಕ ಸಾಗಿ ಪುರಸಭೆಯಲ್ಲಿ ನಾಮಪತ್ರ ನೀಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದ.ಕ.ಸಂಸದ ನಳಿನ್ ಕುಮಾರ್ ಕಟೀಲ್, ಬಿಜೆಪಿ ಮಂಗಳೂರು ಮಂಡಲಾಧ್ಯಕ್ಷ ಚಂದ್ರಹಾಸ ಪಂಡಿತ್ಹೌಸ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂತೋಷ್ ಕುಮಾರ್ ಬೋಳಿಯಾರ್ ಉಪಸ್ಥಿತರಿದ್ದರು.
- Advertisement -