Wednesday, April 24, 2024
spot_imgspot_img
spot_imgspot_img

ಮಂಗಳೂರು: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಪುತ್ತೂರಿನ ಚಂದ್ರಶೇಖರ್.ಕೆ ಆಯ್ಕೆ

- Advertisement -G L Acharya panikkar
- Advertisement -

ಮಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನೀಡುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಮಂಗಳೂರಿನ ಮಂಕಿಸ್ಟ್ಯಾಂಡ್‌ನ ಚಂದ್ರಶೇಖರ್.ಕೆ ಆಯ್ಕೆಯಾಗಿದ್ದರೆ.

ಇವರು ಮೂಲತಃ ಪುತ್ತೂರಿನವರಾಗಿದ್ದು, 12 ವರ್ಷಗಳಿಂದ ಮಂಗಳಾದೇವಿಯಲ್ಲಿ ವಾಸವಿದ್ದರೆ. ಸುಮಾರು 22ವರ್ಷದಿಂದ ಸುಗಮ ಸಂಗೀತ, ರಂಗಭೂಮಿ, ಮಂಗಳೂರು ಆಕಾಶವಾಣಿ ಕೇಂದ್ರದಲ್ಲಿ ಸೇವೆ ಸಲ್ಲಿಸಿದ್ದರು.

ಮಂಗಳೂರು, ಉಪ್ಪಿನಂಗಡಿ ಮತ್ತು ವಿಟ್ಲದಲ್ಲಿ ಸುಮಾರು 100 ಮಕ್ಕಳಿಗೆ ಉಚಿತ ಸುಗಮ ಸಂಗೀತ ಶಿಕ್ಷಣವನ್ನು ನೀಡಿದ್ದರೆ. ಇವರ ಈ ಸೇವೆಗೆ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಶ್ರೀಗಂಧ ತಿಲಕ ರಾಜ್ಯ ಪ್ರಶಸ್ತಿ ಹಾಗೂ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದರೆ.

ಇವರ ಈ ಸಾಧನೆಗಳನ್ನು ಗುರುತಿಸಿ 2022ನೇ ಕನ್ನಡ ರಾಜ್ಯೋತ್ಸವದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದರೆ.

vtv vitla
- Advertisement -

Related news

error: Content is protected !!