Saturday, May 18, 2024
spot_imgspot_img
spot_imgspot_img

ಮಂಗಳೂರು: ಟಿಪ್ಪರ್ ಹರಿದು 6 ವರ್ಷದ ಬಾಲಕ ದಾರುಣ ಸಾವು

- Advertisement -G L Acharya panikkar
- Advertisement -

ಮಂಗಳೂರು: ಟಿಪ್ಪರ್ ಹರಿದು ಬಾಲಕನೋರ್ವ ಸಾವನ್ನಪ್ಪಿದ ದಾರುಣ ಘಟನೆ ನಗರದ ಬಜಾಲ್ ಕಟ್ಟಪುಣಿ ಬಳಿ ಏ. 20 ರ ಬುಧವಾರ ಸಂಜೆ 6 ಗಂಟೆಯ ವೇಳೆಗೆ ನಡೆದಿದೆ.

ಮೃತ ಬಾಲಕನನ್ನು ಬಜಾಲ್ ಹಟ್ಟಿಮನೆ ನಿವಾಸಿ ಹಿದಾಯತುಲ್ಲಅವರ ಪುತ್ರ 6 ವರ್ಷದ ಮೊಹಮ್ಮದ್ ಜೀಶನ್ ಎಂದು ಗುರುತಿಸಲಾಗಿದೆ.

vtv vitla
vtv vitla

‘ಬಾಲಕ ಮೊಹಮ್ಮದ್ ಜೀಶನ್ ಬಜಾಲ್ ಕಟ್ಟಪುಣಿ ಬಳಿ ಕೊರ್ದಬ್ಬು ದೈವಸ್ಥಾನದ ಹಿಂಬಾಗದ ರಸ್ತೆಯ ಕೆರೆಯ ಬಳಿ ರಸ್ತೆಯಲ್ಲಿ ಸೈಕಲ್ ನಲ್ಲಿ ಆಡುತ್ತಿದ್ದಾಗ ಟಿಪ್ಪರ್ ಲಾರಿ ಹರಿದು ಮೃತಪಟ್ಟಿದ್ದಾನೆ’ ಎಂದು ಪೊಲೀಸರು ತಿಳಿಸಿದ್ದಾರೆ.

vtv vitla
vtv vitla
- Advertisement -

Related news

error: Content is protected !!