Friday, May 17, 2024
spot_imgspot_img
spot_imgspot_img

ಮಂಗಳೂರು: ಡಿಸಿಪಿ ಹರಿರಾಂ ಶಂಕರ್‌ ಹಾಸನ ಜಿಲ್ಲಾ ವರಿಷ್ಠಾಧಿಕಾರಿಯಾಗಿ ವರ್ಗಾವಣೆ

- Advertisement -G L Acharya panikkar
- Advertisement -

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಡಿಸಿಪಿಯಾಗಿದ್ದ ಹರಿರಾಮ್ ಶಂಕರ್‍ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಹರಿರಾಂ ಶಂಕರ್‌ ಅವರನ್ನು ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯಾಗಿ ವರ್ಗಾವಣೆಗೊಳಿಸಲಾಗಿದೆ. ಅಂತೆಯೇ ದಕ್ಷಿಣ ಕನ್ನಡದಿಂದ ಬಂಟ್ವಾಳದ ಎಎಸ್‌ಪಿಯಾಗಿದ್ದ ಐಪಿಎಸ್‌ ಅಧಿಕಾರಿ ಶಿವಶೂಂ ರಜಪೂತ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.

ಕೇರಳದ ತ್ರಿಶೂರ್ ಮೂಲದ ಹರಿರಾಂ ಶಂಕರ್ 2017 ಬ್ಯಾಚಿನ ಐಪಿಎಸ್ ಅಧಿಕಾರಿಯಾಗಿದ್ದಾರೆ. ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಸೇವೆಯಲ್ಲಿದ್ದ ಇವರು ದಕ್ಷ, ಪ್ರಮಾಣಿಕ ಅಧಿಕಾರಿಯಾಗಿ ಹೆಸರುವಾಸಿಯಾಗಿದ್ದರು.

- Advertisement -

Related news

error: Content is protected !!