- Advertisement -
- Advertisement -
ಮಂಗಳೂರು: 18 ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸಿ ವಿಕೃತಿ ಮೆರೆದ ಡೇವಿಡ್ ಯಾನೆ ದೇವದಾಸ್ ದೇಸಾಯಿಗೆ ಶ್ರದ್ಧಾಂಜಲಿ ಕೋರಿದ ಬ್ಯಾನರ್ ಉಳ್ಳಾಲದ ಕೋಟೆಕಾರ್ ಬೀದಿಯಲ್ಲಿ ಅಳವಡಿಸಿದ್ದಾರೆ.
ಡೇವಿಡ್ ದೇಸಾಯಿ ಮತ್ತೆ ಎಂದೂ ಹುಟ್ಟಿ ಬರಬೇಡ ಈ ಪವಿತ್ರ ಭಾರತದ ಮಣ್ಣಿನಲ್ಲಿ. ಸಮಾಜಘಾತುಕ ನೀಚ ಮತಾಂತರ ಮಿಷನರಿಗಳೇ ನಿಮ್ಮ ಮತ ಪ್ರಚಾರಕ್ಕಾಗಿ ಸನಾತನ ಧರ್ಮ ದೈವ ದೇವರುಗಳನ್ನು ಅಶ್ಲೀಲವಾಗಿ ನಿಂದಿಸುವುದಾದರೆ,
ಈ ಮಣ್ಣಿನಲ್ಲಿ ನಿಮ್ಮಂತಹ ಅಧರ್ಮಿಯರ ನಾಶ ಖಡಾ ಖಂಡಿತ “ಕ್ರಿಸ್ತನ ಬೇಳೆ ಬೇಯದು ಈ ಕೃಷ್ಣನ ನಾಡಿನಲ್ಲಿ” ಬಜರಂಗದಳ ಮಾಡೂರು ಬ್ಯಾನರ್ ಅಳವಡಿಸಿದೆ.
- Advertisement -