- Advertisement -
- Advertisement -
ಧಾರ್ಮಿಕ ದತ್ತಿ ಇಲಾಖೆಗೆ ಒಳಪಟ್ಟ ಎಲ್ಲಾ ದೇವಸ್ಥಾನಗಳಲ್ಲಿ ಜಾತ್ರಾ ಮಹೋತ್ಸವದಲ್ಲಿ ಅಂಗಡಿ, ಮುಂಗಟ್ಟು ಮತ್ತು ಟೆಂಡರ್ ಪ್ರಕ್ರಿಯೆಯಲ್ಲಿ ಹಿಂದುಯೇತರರಿಗೆ ಅವಕಾಶ ನೀಡದಿರುವ ಬಗ್ಗೆ ಮಾನ್ಯ ದತ್ತಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಯವರಿಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಮೂಲಕ ಮನವಿ ನೀಡಲಾಯಿತು.
ವಿಶ್ವ ಹಿಂದೂ ಪರಿಷತ್ತಿನ ಪ್ರಮುಖರಾದ ಶರಣ್ ಪಂಪುವೆಲ್, ಗೋಪಾಲ್ ಕುತ್ತಾರ್, ಶಿವಾನಂದ್ ಮೆಂಡನ್, ಭುಜಂಗ ಕುಲಾಲ್, ಮನೋಹರ್ ಸುವರ್ಣ ಉಪಸ್ಥಿತಿ ಇದ್ದರು.
- Advertisement -