- Advertisement -
- Advertisement -
ಮಂಗಳೂರು ನಗರ ಪೊಲೀಸ್ ಕಮೀಷನರೇಟ್, ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಮತ್ತು 7ನೇ ಪಡೆ, ಕೆಎಸ್ಆರ್ಪಿ, ಮಂಗಳೂರು ಘಟಕ ಇದರ ಸಹಯೋಗದಲ್ಲಿ “ಪೊಲೀಸ್ ಹುತಾತ್ಮರ ದಿನಾಚರಣೆ” ಅ.21ರಂದು ದ.ಕ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಛೇರಿಯ ಆವರಣದಲ್ಲಿ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ರವೀಂದ್ರ ಎಂ. ಜೋಶಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ದ.ಕ, ಮಂಗಳೂರು ಭಾಗವಹಿಸಲಿದ್ದು, ಡಾ. ಚಂದ್ರಗುಪ್ತ, ಐಪಿಎಸ್. ಪೊಲೀಸ್ ಉಪ ಮಹಾನಿರೀಕ್ಷಕರು ಪಶ್ಚಿಮ ವಲಯ, ಮಂಗಳೂರು ಇವರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ.
- Advertisement -