Friday, March 29, 2024
spot_imgspot_img
spot_imgspot_img

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆ ಪ್ರಕರಣ; ಲವ್ ಜಿಹಾದ್ ಎಂದ ವಿ.ಹಿಂ.ಪ!

- Advertisement -G L Acharya panikkar
- Advertisement -
driving

ಮಂಗಳೂರು: ನಿಶ್ಚಿತಾರ್ಥವಾಗಿದ್ದ ಯುವತಿ ನಾಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ಇದೊಂದು ಲವ್ ಜಿಹಾದ್ ಪ್ರಕರಣವಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಆರೋಪಿಸಿದೆ.

ಇದನ್ನೂ ಓದಿ: ಚಿನ್ನಾಭರಣ ಹಾಗೂ ಹಣದೊಂದಿಗೆ ಪರಾರಿಯಾದ ನಿಶ್ಚಿತಾರ್ಥವಾಗಿದ್ದ ಯುವತಿ; ಅಕ್ಬರ್ ಆಲಿ ಖಾತೆಗೆ ಹಣ ವರ್ಗಾವಣೆ..!

ನಾಪತ್ತೆಯಾದ ಯುವತಿಯ ಮನೆಗೆ ಭೇಟಿ ನೀಡಿ ಹೆತ್ತವರಿಗೆ ಧೈರ್ಯ ತುಂಬಿದ್ದು, ಆರೋಪಿಯನ್ನು ಕೂಡಲೇ ಬಂಧಿಸಬೇಕು. ಈ ಪ್ರಕರಣವನ್ನು ವಿಶ್ವ ಹಿಂದೂ ಪರಿಷತ್ ಖಂಡಿಸುತ್ತದೆ ಎಂದು ವಿಹಿಂಪ ವಿಭಾಗ ಕಾರ್ಯದರ್ಶಿ ಶರಣ್ ಪಂಪೈಲ್ ತಿಳಿಸಿದ್ದಾರೆ.

- Advertisement -

Related news

error: Content is protected !!