Monday, May 6, 2024
spot_imgspot_img
spot_imgspot_img

ಮಂಗಳೂರು: ನೆಹರು ಮೈದಾನದ ಬಳಿ ಬಂಟ್ವಾಳದ ವ್ಯಕ್ತಿಯ ಹತ್ಯೆ; ಆರೋಪಿಯ ಬಂಧನ..!

- Advertisement -G L Acharya panikkar
- Advertisement -

ಬಂಟ್ವಾಳ: ಕುಳಿತುಕೊಂಡಿದ್ದ ವೇಳೆಯಲ್ಲಿ ವ್ಯಕ್ತಿಯೊಬ್ಬನ್ನು ಕೊಲೆ ಮಾಡಿದ ಘಟನೆ ಮಂಗಳೂರಿ ನೆಹರು ಮೈದಾನದ ಬಳಿ ನಡೆದಿದೆ.
ಪೊಳಲಿ ಸಮೀಪದ ಅಮ್ಮುಂಜೆ ನಿವಾಸಿ ವೃತ್ತಿಯಲ್ಲಿ ಚಾಲಕನಾಗಿದ್ದ ಜನಾರ್ದನ ಬಾರಿಂಜ ಅವರು‌ ಕೊಲೆಯಾದ ವ್ಯಕ್ತಿ
.

ಜನಾರ್ದನ ಬಾರಿಂಜ ಅವರು ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿಜೆಪಿಯ ಸಕ್ರೀಯ ಕಾರ್ಯಕರ್ತನಾಗಿ ಗುರುತಿಸಿಕೊಂಡಿದ್ದರು.
ಮಂಗಳೂರು ನೆಹರು ಮೈದಾನದಲ್ಲಿ ಕುಳಿತುಕೊಂಡಿದ್ದ ವೇಳೆ ಅವರ ಹತ್ಯೆಯಗಿದೆ. ಆದರೆ ಕೊಲೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲವಾದರೂ ದರೋಡೆ ನಡೆಸಲು ಬಂದಿದ್ದ ವ್ಯಕ್ತಿಗಳಿಂದ ಈ ಕೃತ್ಯ ನಡೆದಿದೆ ಎನ್ನಲಾಗುತ್ತಿದೆ.

ಮಂಗಳೂರು ಪೊಲೀಸರ ಕ್ಷಿಪ್ರ ಕಾರ್ಯಚರಣೆಯಿಂದ ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

Related news

error: Content is protected !!