Saturday, April 20, 2024
spot_imgspot_img
spot_imgspot_img

ಮಂಗಳೂರು: ಪಣಂಬೂರು ಬಳಿ ದೋಣಿ ದುರಂತ; ನಾಲ್ವರು ಮೀನುಗಾರರ ರಕ್ಷಣೆ , ಓರ್ವ ನಾಪತ್ತೆ

- Advertisement -G L Acharya panikkar
- Advertisement -

ಮಂಗಳೂರು: ಪಣಂಬೂರು ಸಮುದ್ರ ತೀರದಲ್ಲಿ ದೋಣಿಯೊಂದು ಅವಘಡಕ್ಕೊಳಗಾಗಿ ಮೀನುಗಾರರು ನೀರುಪಾಲಾದ ಘಟನೆ ನಡೆದಿದೆ.

ನಾಪತ್ತೆಯಾದ ಶರೀಫ್

ಅಝರ್ ಎಂಬವರ ಮಾಲಕತ್ವದ ಗಿಲ್ ನೆಟ್ ಬೋಟ್ ಇದಾಗಿದ್ದು ಅವಘಡ ಸಂಭವಿಸಿ ಮೀನುಗಾರರು ನೀರುಪಾಲಾಗಿದ್ದು ಈ ಪೈಕಿ ಅಬ್ದುಲ್ ಅಜೀಜ್, ಇಂತಿಯಾಜ್, ಸಿನಾನ್, ಫೈರೋಜ್ ಎಂಬ ನಾಲ್ವರು ಮೀನುಗಾರರನ್ನು ದಡದಲ್ಲಿದ್ದ ಸ್ಥಳೀಯರು ರಕ್ಷಣೆ ಮಾಡಿದ್ದಾರೆ.

ಈ ಪೈಕಿ ಓರ್ವ ನಾಪತ್ತೆಯಾಗಿದ್ದು ಆತನನ್ನು ಶರೀಫ್ ಎಂದು ಗುರುತಿಸಲಾಗಿದೆ. ಸದ್ಯ ದೋಣಿಯನ್ನು ದಡಕ್ಕೆ ತರಲಾಗಿದೆ.

- Advertisement -

Related news

error: Content is protected !!