- Advertisement -
- Advertisement -



ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲೇ ಪ್ರತಿಕ್ರಿಯಿಸಿದರು.

ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ. ಅವರಿಗೆ ಪೊಲೀಸ್ ಇಲಾಖೆಯ ಮೇಲೆ ಇರುವ ಅಭಿಮಾನವನ್ನು ಇದು ತೋರಿಸುತ್ತದೆ. ರೂಪೇಶ್ ಇನ್ನಷ್ಟು ಸಾಧನೆ ಮಾಡಿ ಕನ್ನಡ ತುಳು ಭಾಷೆಯ ಕಂಪನ್ನು ಜಗತ್ತಿನಾದ್ಯಂತ ಪಸರಿಸಲಿ ಎಂದರು.
- ಪೊಲೀಸರಿಗೆ ಹೊಸ ಅಸ್ತ್ರ! ಕೇವಲ 35 ಸೆಕೆಂಡುಗಳಲ್ಲಿ ಅಪರಾಧಿಗಳ ಗುರುತು ಪತ್ತೆ ಮಾಡುವ ಅಭಿಜ್ಞಾನ್ ಆ್ಯಪ್
- ವಿಟ್ಲ: ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ‘ಯೋಗ ಡೇ ‘ ಆಚರಣೆ
- ಯೋಗ ಮತ್ತು ನಾವು
- ಭಾವಿ ಪತ್ನಿಯೊಂದಿಗೆ ಚಾರಣಕ್ಕೆ ತೆರಳಿದ್ದ ಯುವಕ ಫೋಟೊ ಕ್ಲಿಕ್ಕಿಸುವಾಗ 400 ಅಡಿ ಆಳದ ಕಂದಕಕ್ಕೆ ಬಿದ್ದು ಮೃತ್ಯು
- ಏರ್ಟೆಲ್ ಸಿಮ್ ಇದ್ದರೆ ಗೃಹಲಕ್ಷ್ಮೀ ₹2 ಸಾವಿರಕ್ಕೆ ಖೋತಾ?- ಇತರೆ ರಾಜ್ಯಗಳ ಖಾತೆಗಳಿಗೆ ಹಣ ವರ್ಗಾವಣೆ ಆರೋಪ-ಏರ್ಟೆಲ್ ಆ್ಯಪ್ ಖಾತೆಗಳ ಮೇಲೆ ಸರ್ಕಾರದ ಕಣ್ಣು-ಕ್ರಮಕ್ಕೆ ಸಿಎಂ ಸೂಚನೆ
- Advertisement -








