- Advertisement -
- Advertisement -
ಮಂಗಳೂರು: ಬಿಗ್ ಬಾಸ್ ವಿನ್ನರ್ ರೂಪೇಶ್ ಶೆಟ್ಟಿ ಸೋಮವಾರ ಮಧ್ಯಾಹ್ನ ಮಂಗಳೂರು ಪೊಲೀಸ್ ಆಯುಕ್ತರ ಕೋರಿಕೆಯಂತೆ ಆಯುಕ್ತರ ಕಚೇರಿಗೆ ಆಗಮಿಸಿದರು.
ಪೊಲೀಸ್ ಅಧಿಕಾರಿ, ಸಿಬಂದಿಗಳು ರೂಪೇಶ್ ಅವರಿಗೆ ಶುಭಾಶಯ ಕೋರಿದರು. ರೂಪೇಶ್ ತುಳುವಿನಲ್ಲಿ ಮಾತನಾಡಿದವರೊಂದಿಗೆ ತುಳುವಿನಲ್ಲೇ ಪ್ರತಿಕ್ರಿಯಿಸಿದರು.
ರೂಪೇಶ್ ಅವರಿಗೆ ಅಭಿನಂದನೆ ಸಲ್ಲಿಸಿದ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ನಾವು ಆಹ್ವಾನಿಸಿದ ಕೂಡಲೇ ರೂಪೇಶ್ ಒಪ್ಪಿಕೊಂಡು ಬಂದಿದ್ದಾರೆ. ಅವರಿಗೆ ಪೊಲೀಸ್ ಇಲಾಖೆಯ ಮೇಲೆ ಇರುವ ಅಭಿಮಾನವನ್ನು ಇದು ತೋರಿಸುತ್ತದೆ. ರೂಪೇಶ್ ಇನ್ನಷ್ಟು ಸಾಧನೆ ಮಾಡಿ ಕನ್ನಡ ತುಳು ಭಾಷೆಯ ಕಂಪನ್ನು ಜಗತ್ತಿನಾದ್ಯಂತ ಪಸರಿಸಲಿ ಎಂದರು.
- ಹಾಸನದಲ್ಲಿ ಪೆನ್ ಡ್ರೈವ್ ಅಶ್ಲೀಲ ವೀಡಿಯೋ ಪ್ರಕರಣ : ಮನೆ ಕೆಲಸದಾಕೆಯಿಂದಲೇ ದೂರು; ಯಾರ್ ಮೇಲೆ ಬಿತ್ತು FIR?
- ವಿದ್ಯುತ್ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟ : ನಾಲ್ವರಿಗೆ ಗಾಯ
- ಡ್ರಗ್ಸ್ ಸಾಗಾಟದ ದೋಣಿಯನ್ನು ವಶಕ್ಕೆ ಪಡೆದ ಭಾರತ; 600 ಕೋಟಿ ರೂ ಮೌಲ್ಯದ ಡ್ರಗ್ಸ್ ವಶ : 14 ಪಾಕಿಸ್ತಾನೀಯರ ಬಂಧನ
- ದತ್ತಪೀಠದಲ್ಲಿ ಪ್ರವಾಸಿ ಬಸ್ 100 ಅಡಿ ಎತ್ತರದಿಂದ ಪಲ್ಟಿ: ಬಾಲಕ ಸಾವು, 20ಕ್ಕೂ ಹೆಚ್ಚು ಮಂದಿಗೆ ಗಾಯ
- ಕಾಸರಗೋಡು : ಬೈಕ್ ನಲ್ಲಿ ಬಂದು ಚಿನ್ನ ಎಗರಿಸಿ ಪರಾರಿ
- Advertisement -