Wednesday, May 15, 2024
spot_imgspot_img
spot_imgspot_img

ಮಂಗಳೂರು: ಫಾಝಿಲ್‌ ಹತ್ಯೆ ಪ್ರಕರಣದ ಆರೋಪಿ ಹರ್ಷಿತ್‌ಗೆ ಜಾಮೀನು

- Advertisement -G L Acharya panikkar
- Advertisement -

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಂಟ್ವಾಳದ ಹರ್ಷಿತ್ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

ಜು, 28 ರಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಫಾಝಿಲ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿ‌ತ್‌ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದ್ದು, ಸೆ.13ರಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

vtv vitla
- Advertisement -

Related news

error: Content is protected !!