Friday, May 17, 2024
spot_imgspot_img
spot_imgspot_img

ಮಂಗಳೂರು: ಬಸ್ ನಿಲ್ದಾಣದಲ್ಲಿ ಸಿಕ್ಕಿದ ಮಗು ಚಿಕಿತ್ಸೆ ಪಲಕಾರಿಯಾಗದೆ ಸಾವು!!

- Advertisement -G L Acharya panikkar
- Advertisement -

ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಸಮೀಪದ ಸರ್ವೀಸ್ ಬಸ್ ನಿಲ್ದಾಣದಲ್ಲಿ ಹೆತ್ತವರಿಂದ ಪರಿತ್ಯಕ್ತಕೊಂಡು ತೀವ್ರ ಅಸ್ವಸ್ಥ ಸ್ಥಿತಿಯಲ್ಲಿ ಸಿಕ್ಕಿದ್ದ ಗಂಡು ಮಗುಚಿಕಿತ್ಸೆ ಫಲಕಾರಿಯಾಗದೆ ಮಾ.14 ರಂದು ಮೃತಪಟ್ಟಿದೆ.

ಫೆ.16 ರಂದು ಸರ್ವೀಸ್ ಬಸ್ ನಿಲ್ದಾಣದ ಹೈಮಾಸ್ಟ್ ದೀಪದ ಕಟ್ಟೆಯಲ್ಲಿ ರಾತ್ರಿ 7 ರ ಹೊತ್ತಿಗೆ ಮಗುವನ್ನು ಬಿಟ್ಟು ಪೋಷಕರು ಹೋಗಿದ್ದು, ಸ್ಧಳೀಯರು ಶಿಶುವಿನ ತುರ್ತು ಚಿಕಿತ್ಸೆ ಅವಶ್ಯಕತೆಗೆ ವೆನ್ಲಾಕ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ಇದುವರೆಗೆ ತಂದೆ ತಾಯಿ ನೋಡಲು ಬಂದಿಲ್ಲದ ಕಾರಣ ಮಾಹಿತಿ ಸಿಕ್ಕಿದ್ದಲ್ಲಿ ತಿಳಿಸುವಂತೆ ಪಾಂಡೇಶ್ವರ ಠಾಣೆ ಪೊಲೀಸರು ತಿಳಿಸಿದ್ದಾರೆ.

- Advertisement -

Related news

error: Content is protected !!