Saturday, June 28, 2025
spot_imgspot_img
spot_imgspot_img

ಮಂಗಳೂರು: ಮನೆಗೆ ಪೋನ್ ಮಾಡಲು ಬಿಡಲಿಲ್ಲವೆಂದು ಹಾಸ್ಟೆಲ್ ನಲ್ಲಿ ನೇಣಿಗೆ ಶರಣಾದ ವಿದ್ಯಾರ್ಥಿ

- Advertisement -
- Advertisement -

ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ತಲಪಾಡಿ ಕೆ.ಸಿ.ರೋಡ್‌ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ

ಕೋಲಾರದ ಹೊಸಕೋಟೆಯ 9 ನೇ ತರಗತಿ ಪೂರ್ವಾಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಿನ್ನೆ ರಾತ್ರಿ 12 ಗಂಟೆಯವರೆಗೆ ದಿನಚರಿ ಕೆಲಸದಲ್ಲಿ ತೊಡಗಿಕೊಂಡಿದ್ದ. ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಹೆತ್ತವರು ಹಾಸ್ಟೆಲ್ ಗೆ ಆಗಮಿಸುತ್ತಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

vtv vitla
vtv vitla
- Advertisement -

Related news

error: Content is protected !!