- Advertisement -
- Advertisement -
ಮಂಗಳೂರು: ಹಾಸ್ಟೆಲ್ ನಿಂದ ಮನೆಗೆ ಕಾಲ್ ಮಾಡಲು ಬಿಡಲಿಲ್ಲವೆಂದು ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ತಲಪಾಡಿ ಕೆ.ಸಿ.ರೋಡ್ ಬಳಿ ಇರುವ ಶಾರದ ವಿದ್ಯಾನಿಕೇತನ ಶಾಲೆಯ ಹಾಸ್ಟೆಲ್ ನಲ್ಲಿ ನಡೆದಿದೆ
ಕೋಲಾರದ ಹೊಸಕೋಟೆಯ 9 ನೇ ತರಗತಿ ಪೂರ್ವಾಜ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ನಿನ್ನೆ ರಾತ್ರಿ 12 ಗಂಟೆಯವರೆಗೆ ದಿನಚರಿ ಕೆಲಸದಲ್ಲಿ ತೊಡಗಿಕೊಂಡಿದ್ದ. ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ. ಸದ್ಯ ಹೆತ್ತವರು ಹಾಸ್ಟೆಲ್ ಗೆ ಆಗಮಿಸುತ್ತಿದ್ದು, ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -